ಸುಳ್ಯ: ಸುಳ್ಯ ನಗರ ಪಂಚಾಯತ್ ಬೂಡು ವ್ಯಾಪ್ತಿಯಲ್ಲಿ ಕೇರ್ಪಳ ಕುರುಂಜಿ ಜಂಕ್ಷನ್ ಹಿಂದುಳಿದ ವರ್ಗಗಳ ಹಾಸ್ಟೇಲ್ ಬಳಿಯ ಹಲವಾರು ವರ್ಷಗಳ ಚರಂಡಿ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳಾದ ಶಶಾಂಕ್ ಮರ್ಕಂಜ ಕಳೆದ ಕೆಲವು ದಿನಗಳ ಹಿಂದೆ ಗಮನ ಸೆಳೆದಿದ್ದರು. ಇದೀಗ ನೂತನ ನ.ಪಂ ಸದಸ್ಯರಾದ ರಿಯಾಝ್ ಕಟ್ಟೆಕ್ಕಾರ್ ತಕ್ಷಣ ಸ್ಪಂದಿಸಿ ಚರಂಡಿಗೆ ಮುಚ್ಚಿಗೆ ಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ನ ಪಂ ಇಂಜಿನಿಯರ್ ಶಿವಕುಮಾರ್ ಸಹಕರಿಸಿ , ಉಳಿದ ಕಾರ್ಯವನ್ನು ಆದಷ್ಟು ಬೇಗನೆ ಮುಗಿಸಿ ಕೊಡುವುದಾಗಿ ತಿಳಿಸಿದ್ದಾರೆ. ಚರಂಡಿ ಸ್ಲಾಬ್ ಅಳವಡಿಸುವ ಸಂದರ್ಭದಲ್ಲಿ ಕೇರ್ಪಳ ಭಾಗದ ಬಿಜೆಪಿ ಯುವ ನಾಯಕ ಸುನಿಲ್ ಕುಮಾರ್ ಗೌಡ , ಶಶಾಂಕ್ ಮರ್ಕಂಜ ವಿದ್ಯಾರ್ಥಿಗಳು ಹಾಗೂ ಹಲವು ಸ್ಥಳೀಯ ಜನತೆ ಉಪಸ್ಥಿತರಿದ್ದರು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…