ಸುಳ್ಯ: ಸುಳ್ಯ ನಗರ ಪಂಚಾಯತ್ ಬೂಡು ವ್ಯಾಪ್ತಿಯಲ್ಲಿ ಕೇರ್ಪಳ ಕುರುಂಜಿ ಜಂಕ್ಷನ್ ಹಿಂದುಳಿದ ವರ್ಗಗಳ ಹಾಸ್ಟೇಲ್ ಬಳಿಯ ಹಲವಾರು ವರ್ಷಗಳ ಚರಂಡಿ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳಾದ ಶಶಾಂಕ್ ಮರ್ಕಂಜ ಕಳೆದ ಕೆಲವು ದಿನಗಳ ಹಿಂದೆ ಗಮನ ಸೆಳೆದಿದ್ದರು. ಇದೀಗ ನೂತನ ನ.ಪಂ ಸದಸ್ಯರಾದ ರಿಯಾಝ್ ಕಟ್ಟೆಕ್ಕಾರ್ ತಕ್ಷಣ ಸ್ಪಂದಿಸಿ ಚರಂಡಿಗೆ ಮುಚ್ಚಿಗೆ ಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ನ ಪಂ ಇಂಜಿನಿಯರ್ ಶಿವಕುಮಾರ್ ಸಹಕರಿಸಿ , ಉಳಿದ ಕಾರ್ಯವನ್ನು ಆದಷ್ಟು ಬೇಗನೆ ಮುಗಿಸಿ ಕೊಡುವುದಾಗಿ ತಿಳಿಸಿದ್ದಾರೆ. ಚರಂಡಿ ಸ್ಲಾಬ್ ಅಳವಡಿಸುವ ಸಂದರ್ಭದಲ್ಲಿ ಕೇರ್ಪಳ ಭಾಗದ ಬಿಜೆಪಿ ಯುವ ನಾಯಕ ಸುನಿಲ್ ಕುಮಾರ್ ಗೌಡ , ಶಶಾಂಕ್ ಮರ್ಕಂಜ ವಿದ್ಯಾರ್ಥಿಗಳು ಹಾಗೂ ಹಲವು ಸ್ಥಳೀಯ ಜನತೆ ಉಪಸ್ಥಿತರಿದ್ದರು.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…