MIRROR FOCUS

ಚಳಿಗಾಲದಲ್ಲಿ ಮತ್ತೆ ಕಾಡಲಿದೆಯಂತೆ ಸಾಂಕ್ರಾಮಿಕ ರೋಗ….! | ಭಯವಲ್ಲ ಬೇಕಿದೆ ಅಭಯ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊರೋನಾ ವೈರಸ್‌ ಇಡೀ ಪ್ರಪಂಚದಲ್ಲಿ  ತಲೆ ಎತ್ತಿ ನಿಂತಿದೆ. ಕೊರೋನಾ ವೈರಸ್‌ ಇದೆ-ಇಲ್ಲ ಎಂಬ ಚರ್ಚೆ ಹೆಚ್ಚಾಗಿರುವ ನಡುವೆಯೇ ಚಳಿಗಾಲದಲ್ಲಿ  ಮತ್ತೆ ಸಾಂಕ್ರಾಮಿಕ ರೋಗ ಬಾಧೆ ಕಾಡಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ವಿಜ್ಞಾನಿಗಳು ಈ ಪರಿಸ್ಥಿತಿಯನ್ನು ‘ಟ್ವೈನೆಡೆಮಿಕ್’ ಎಂದು ಹೆಸರಿಸಿದ್ದಾರೆ.

Advertisement

ಈಗಿನ ಮಾಹಿತಿ ಪ್ರಕಾರ ಋತುಮಾನಗಳು ಬದಲಾಗುವ ವೇಳೆ ಸಾಮಾನ್ಯವಾಗಿ ಶೀತ-ಜ್ವರ ಬಾಧೆ ಇರುತ್ತದೆ. ಇದು ಒಂದೆರಡು ದಿನಗಳ ಕಾಲ ಇದ್ದು ನಂತರ ವಾಸಿಯಾಗುತ್ತದೆ. ಇದು ಕೂಡಾ ವೈರಸ್‌ ಜ್ವರವಾಗಿದೆ. ಆದರೆ ಈಗಾಗಲೇ ಕೋವಿಡ್ ಇರುವ ಕಾರಣದಿಂದ ಋತುಮಾನ  ಬದಲಾವಣೆಯ ಜ್ವರವೂ ಸಾಂಕ್ರಾಮಿಕವಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ರೋಗಿಗಳ ಸಂಖ್ಯೆ ಹೆಚ್ಚಾದರೆ, ಆಸ್ಪತ್ರೆಗಳ ಮುಂದೆ ದೊಡ್ಡ ಸಮಸ್ಯೆ ಉಂಟಾಗುತ್ತದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ  ಜನರು ಭಯಗೊಂಡರೆ ಕೋವಿಡ್‌ ಪರಿಸ್ಥಿತಿಯೇ ಬರಲಿದೆ. ಹೀಗಾಗಿ ಭಯ ನಿವಾರಣೆ ಹಾಗೂ ಆಸ್ಪತ್ರೆಗಳಲ್ಲಿ  ದಟ್ಟಣೆ ನಿವಾರಣೆಗೆ ಕ್ರಮ ಅನಿವಾರ್ಯ ಎಂದೂ ತಜ್ಞರು  ಎಚ್ಚರಿಸಿದ್ದಾರೆ. ಈಗಾಗಲೇ ಕೊರೋನಾ ಭಯ ಜಗತ್ತನ್ನು ಆವರಿಸಿದೆ. ಈ ಭಯದ ನಡುವೆ ಮುಂದಿನ ಋತುಮಾನ ಬದಲಾವಣೆಯ ಸಮಯದ ಜ್ವರ ಬಗ್ಗೆ ಧೈರ್ಯ ತುಂಬುವ ಕೆಲಸವಾಗಬೇಕಿದೆ. ಗ್ರಾಮೀಣ ಭಾಗದಲ್ಲೂ ವೈದ್ಯರು, ತಜ್ಞ ವೈದ್ಯರು ಲಭ್ಯವಾಗುವಂತೆ, ಸೂಕ್ತ ಔಷಧಿ ಲಭ್ಯವಾಗುವಂತೆ, ತಮ್ಮ ಕುಟುಂಬ ವೈದ್ಯರೇ ಲಭ್ಯವಾಗುವಂತೆ ವ್ಯವಸ್ಥೆ ಆಗಬೇಕಾಗಿದೆ. ಇದಕ್ಕಾಗಿ ಈಗಲೇ ತಯಾರಿ ನಡೆಯಬೇಕು ಎಂದು ವಿಜ್ಞಾನಿಗಳು ಸಲಹೆ ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ

ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…

30 minutes ago

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

5 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

8 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

11 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

14 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

14 hours ago