ಚಾರಣದ ವೇಳೆ ಕಾಲುಮುರಿತಕ್ಕೊಳಗಾದ ಯುವತಿಯ 7 ಕಿ ಮೀ ಹೊತ್ತು ತಂದ ಸುಬ್ರಹ್ಮಣ್ಯದ ಯುವಕರ ತಂಡ

October 15, 2019
3:43 PM

ಸುಬ್ರಹ್ಮಣ್ಯ: ಚಾರಣದ ವೇಳೆ ಕಾಲು ಮುರಿತಕ್ಕೊಳಗಾಗಿದ್ದ ಯುವತಿಯೋರ್ವಳನ್ನು ಸುಬ್ರಹ್ಮಣ್ಯದ ಯುವಕರ ತಂಡ 7 ಕಿಲೋ ಮೀಟರ್ ದೂರ ಹೊತ್ತು ತಂಡ ಘಟನೆ ನಡೆದಿದೆ.

Advertisement
Advertisement

Advertisement

(ವಿಡಿಯೋ ಇದೆ)

ಬೆಂಗಳೂರು ಮೂಲದ 23 ಜನರ ತಂಡದ ಚಾರಣಕ್ಕೆ ಸೋಮವಾರ ತೆರಳಿತ್ತು. ಈ ಸಂದರ್ಭ ಯುವತಿಯೋರ್ವಳು ಕಾಲು ಜಾರಿ ಬಿದ್ದು ಕಾಲುನೋವಿನಿಂದ ಬಳಲಿದರು. ಆಕೆಯನ್ನು ಸುಬ್ರಹ್ಮಣ್ಯಕ್ಕೆ ಕರೆತರುವ ಬಗ್ಗೆ ಯುವಕರಲ್ಲಿ ಗೊಂದಲ ಉಂಟಾಯಿತು. ಯುವಕರ ತಂಡ ಅರಣ್ಯ ಇಲಾಖಾ ಸಿಬಂದಿಗಳಿಗೆ ಮಾಹಿತಿ ನೀಡಿದ  ಬಳಿಕ ಅರಣ್ಯ ಅಧಿಕಾರಿಗಳು ಸುಬ್ರಹ್ಮಣ್ಯದ ಯುವಕರಿಗೆ ಮಾಹಿತಿ ನೀಡಿದ್ದಾರೆ.

Advertisement

ಗಿರಿಗದ್ದೆ ಬಳಿಯಿಂದ ಸುಬ್ರಹ್ಮಣ್ಯದ ಚಾಲಕ ಮಾಲಕರ ಸಂಘದ ಅಧ್ಯಕ್ಷರಾದ ಕುಸುಮಾಧರ, ಧರ್ಮಪಾಲ , ಕೃಷ್ಣ ಕುಮಾರ್ ಶೆಟ್ಟಿ, ಜೀವನ್ , ಸುಂದರ ಗೌಡ ಚೇರು ಮೊದಲಾದ ಯುವಕರ ತಂಡ ಪರ್ವತಕ್ಕೆ  ತೆರಳಿ ಯುವತಿಯನ್ನು ಅಟ್ಟೆ ಮೇಲೆ ಮಲಗಿಸಿ ಸುಮಾರು ಏಳು ಕಿಲೋಮೀಟರ್ ಹೆಗಲಮೇಲೆ ಹೊತ್ತುಕೊಂಡು ಬಂದು ರಕ್ಷಣೆ ಮಾಡಿದ್ದಾರೆ.

ವಿಡಿಯೋ ಇಲ್ಲಿದೆ…..

Advertisement

 

Advertisement

 

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |
May 13, 2024
8:32 PM
by: The Rural Mirror ಸುದ್ದಿಜಾಲ
Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |
May 12, 2024
11:56 AM
by: ಸಾಯಿಶೇಖರ್ ಕರಿಕಳ
ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?
May 12, 2024
11:53 AM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror