ಸುಬ್ರಹ್ಮಣ್ಯ: ಚಾರಣದ ವೇಳೆ ಕಾಲು ಮುರಿತಕ್ಕೊಳಗಾಗಿದ್ದ ಯುವತಿಯೋರ್ವಳನ್ನು ಸುಬ್ರಹ್ಮಣ್ಯದ ಯುವಕರ ತಂಡ 7 ಕಿಲೋ ಮೀಟರ್ ದೂರ ಹೊತ್ತು ತಂಡ ಘಟನೆ ನಡೆದಿದೆ.
(ವಿಡಿಯೋ ಇದೆ)
ಬೆಂಗಳೂರು ಮೂಲದ 23 ಜನರ ತಂಡದ ಚಾರಣಕ್ಕೆ ಸೋಮವಾರ ತೆರಳಿತ್ತು. ಈ ಸಂದರ್ಭ ಯುವತಿಯೋರ್ವಳು ಕಾಲು ಜಾರಿ ಬಿದ್ದು ಕಾಲುನೋವಿನಿಂದ ಬಳಲಿದರು. ಆಕೆಯನ್ನು ಸುಬ್ರಹ್ಮಣ್ಯಕ್ಕೆ ಕರೆತರುವ ಬಗ್ಗೆ ಯುವಕರಲ್ಲಿ ಗೊಂದಲ ಉಂಟಾಯಿತು. ಯುವಕರ ತಂಡ ಅರಣ್ಯ ಇಲಾಖಾ ಸಿಬಂದಿಗಳಿಗೆ ಮಾಹಿತಿ ನೀಡಿದ ಬಳಿಕ ಅರಣ್ಯ ಅಧಿಕಾರಿಗಳು ಸುಬ್ರಹ್ಮಣ್ಯದ ಯುವಕರಿಗೆ ಮಾಹಿತಿ ನೀಡಿದ್ದಾರೆ.
ಗಿರಿಗದ್ದೆ ಬಳಿಯಿಂದ ಸುಬ್ರಹ್ಮಣ್ಯದ ಚಾಲಕ ಮಾಲಕರ ಸಂಘದ ಅಧ್ಯಕ್ಷರಾದ ಕುಸುಮಾಧರ, ಧರ್ಮಪಾಲ , ಕೃಷ್ಣ ಕುಮಾರ್ ಶೆಟ್ಟಿ, ಜೀವನ್ , ಸುಂದರ ಗೌಡ ಚೇರು ಮೊದಲಾದ ಯುವಕರ ತಂಡ ಪರ್ವತಕ್ಕೆ ತೆರಳಿ ಯುವತಿಯನ್ನು ಅಟ್ಟೆ ಮೇಲೆ ಮಲಗಿಸಿ ಸುಮಾರು ಏಳು ಕಿಲೋಮೀಟರ್ ಹೆಗಲಮೇಲೆ ಹೊತ್ತುಕೊಂಡು ಬಂದು ರಕ್ಷಣೆ ಮಾಡಿದ್ದಾರೆ.
ವಿಡಿಯೋ ಇಲ್ಲಿದೆ…..
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…