ಧರ್ಮಸ್ಥಳ :ಧರ್ಮಸ್ಥಳ ದೇವಸ್ಥಾನದ ನೌಕರ ವೃಂದದವರು ಎರಡು ದಿನ ಮಲವಂತಿಗೆ ಮತ್ತು ಚಾರ್ಮಾಡಿ ಗ್ರಾಮದಲ್ಲಿ ಕರಸೇವೆ ಮಾಡಿ ನೆರೆ ಸಂತ್ರಸ್ತರಿಗೆ ಸಹಕಾರ ನೀಡಿದರು.
ಎರಡು ದಿನಗಳಲ್ಲಿ ಇನ್ನೂರು ಮಂದಿ ನೌಕರರುಕರಸೇವೆ ಮಾಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.ಕರಸೇವೆಗೆ ಸಂತ್ರಸ್ತರು ಧನ್ಯತೆಯಿಂದ ಕೃತಜ್ಞತೆ ಸಲ್ಲಿಸಿದರು.
–
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…