ಧರ್ಮಸ್ಥಳ :ಧರ್ಮಸ್ಥಳ ದೇವಸ್ಥಾನದ ನೌಕರ ವೃಂದದವರು ಎರಡು ದಿನ ಮಲವಂತಿಗೆ ಮತ್ತು ಚಾರ್ಮಾಡಿ ಗ್ರಾಮದಲ್ಲಿ ಕರಸೇವೆ ಮಾಡಿ ನೆರೆ ಸಂತ್ರಸ್ತರಿಗೆ ಸಹಕಾರ ನೀಡಿದರು.
ಎರಡು ದಿನಗಳಲ್ಲಿ ಇನ್ನೂರು ಮಂದಿ ನೌಕರರುಕರಸೇವೆ ಮಾಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.ಕರಸೇವೆಗೆ ಸಂತ್ರಸ್ತರು ಧನ್ಯತೆಯಿಂದ ಕೃತಜ್ಞತೆ ಸಲ್ಲಿಸಿದರು.
–
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…