ಕಾಣಿಯೂರು: ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಮುದುವದಲ್ಲಿರುವ ಸಂಘದ ಕೇಂದ್ರ ಕಚೇರಿ ಪರಿಸರದಲ್ಲಿ ಗೇರು ಮತ್ತು ವಿವಿಧ ತಳಿಯ ಸಸಿಗಳ ತೋಟ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ದ.ಕ.ಹಾಲು ಒಕ್ಕೂಟದ ನಿರ್ದೇಶಕರಾದ ನಾರಾಯಣ ಪ್ರಕಾಶ್ ಮತ್ತು ಎಸ್.ಬಿ.ಜಯರಾಮ ರೈ ಬಳಜ್ಜ , ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಮಾಧವಿ ಕೋಡಂದೂರು,ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ ಅವರು ತೋಟ ನಿರ್ಮಾಣಕ್ಕೆ ಚಾಲನೆ ನೀಡಿ ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಯೋಜನೆಗೆ ಶ್ಲಾಘನೆ ವ್ಯಕ್ತಪಡಿಸಿದರು.
ಈ ಸಂದರ್ಭ ಪುತ್ತೂರು ಭೂ ಅಭಿವೃದ್ದಿ ಬ್ಯಾಂಕ್ನ ನಿರ್ದೇಶಕ,ಗ್ರಾ.ಪಂ.ಸದಸ್ಯ ಗಣೇಶ್ ಉದನಡ್ಕ, ದೇವಯ್ಯ ಖಂಡಿಗ,ಉದ್ಯಮಿ ಪ್ರದೀಪ್ ಬೊಬ್ಬೆಕೇರಿ, ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ರಾಮಕೃಷ್ಣ ಭಟ್,ಕಾಣಿಯೂರು ಗ್ರಾ.ಪಂ.ಸದಸ್ಯ ದಿನೇಶ್ ಘೌಡ ಇಡ್ಯಡ್ಕ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಹರೀಶ್ ಅಂಬುಲ,ಕಮಲಾ ಮುದುವ,ರತ್ನಾ ಮುದುವ,ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಇಡ್ಯಡ್ಕ,ನಿರ್ದೇಶಕರಾದ ಕಾಂತ ಪರವ,ಮಾಧವ ಎಣ್ಮೂರು,ಜಯಂತ್,ಸದಾನಂದ,ಪರಮೇಶ್ವರ ,ಉಮೇಶ್,ರಾಜೀವಿ,ಸುಂದರ ಕೀಲೆ, ಹಾಗೂ ವಿಶ್ವನಾಥ ಖಂಡಿಗ, ನಿಶ್ಚಿತ್ ,ತಿಲಕ್,ಪ್ರಶಾಂತ್,ತೇಜಸ್ವಿನಿ, ಹರಿಣಿ ಮೊದಲಾದವರು ಉಪಸ್ಥಿತರಿದ್ದರು.
ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ ಸ್ವಾಗತಿಸಿ, ಕಾರ್ಯದರ್ಶಿ ದಮಯಂತಿ ಮುದುವ ವಂದಿಸಿದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…