“ತನಗಿಂತಲೂ ಬಲಶಾಲಿಯಾದವನೊಡನೆ ಹಗೆತನವನ್ನು ಬೆಳೆಸುವುದು, ಇಹಪರಗಳನ್ನು ವಿಚಾರಿಸದಿರುವುದು, ಲೋಕಮರ್ಯಾದೆಯನ್ನು ಮೀರಿ ನಡೆಯುವುದು, ಬಲ್ಲವರನ್ನು ವಿರೋಧಿಸುವುದು, ಬಹಳ ಮಾತನಾಡುವುದು, ತನ್ನ ಧ್ಯೇಯವೇನೆಂಬುದನ್ನು ನಿಶ್ಚಯಿಸದಿರುವುದು, ಪರರ ಅಭಿಪ್ರಾಯವನ್ನು ಅರಿತುಕೊಳ್ಳದಿರುವುದು- ಇವು ರಾಜನ ಮೂಢತನ.”
– ವಿದುರ ನೀತಿ
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…