“ತನಗಿಂತಲೂ ಬಲಶಾಲಿಯಾದವನೊಡನೆ ಹಗೆತನವನ್ನು ಬೆಳೆಸುವುದು, ಇಹಪರಗಳನ್ನು ವಿಚಾರಿಸದಿರುವುದು, ಲೋಕಮರ್ಯಾದೆಯನ್ನು ಮೀರಿ ನಡೆಯುವುದು, ಬಲ್ಲವರನ್ನು ವಿರೋಧಿಸುವುದು, ಬಹಳ ಮಾತನಾಡುವುದು, ತನ್ನ ಧ್ಯೇಯವೇನೆಂಬುದನ್ನು ನಿಶ್ಚಯಿಸದಿರುವುದು, ಪರರ ಅಭಿಪ್ರಾಯವನ್ನು ಅರಿತುಕೊಳ್ಳದಿರುವುದು- ಇವು ರಾಜನ ಮೂಢತನ.”
– ವಿದುರ ನೀತಿ
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…