ತನಗೆ ಸಲುಗೆಯಿದೆಯೆಂದು ಪರರ ಅಂತಃಪುರದಲ್ಲಿ ಸಂಚರಿಸತಕ್ಕವನು, ಆಪ್ತರನ್ನು ತೊರೆದು ಹೆಮ್ಮೆಯಿಂದ ನಡೆದುಕೊಳ್ಳತಕ್ಕವನು, ವೈರಿಗಳ ವಿಷಯದಲ್ಲಿ ಸಹ ಧರ್ಮವನ್ನು ಬಿಟ್ಟು ಅಧರ್ಮದಲ್ಲಿ ನಡೆಯುವವನು, ಇನ್ನೊಬ್ಬರ ಏಕಾಂತ ಸ್ಥಳಕ್ಕೆ ಹೋಗುವವನು, ಹಸಿವಿಲ್ಲದಿದ್ದರೂ ಊಟ ಮಾಡುವವನು – ಇವರೆಲ್ಲಾ ಮೂಢಾತ್ಮರು. – ವಿದುರ ನೀತಿ
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…