ತನಗೆ ಸಲುಗೆಯಿದೆಯೆಂದು ಪರರ ಅಂತಃಪುರದಲ್ಲಿ ಸಂಚರಿಸತಕ್ಕವನು, ಆಪ್ತರನ್ನು ತೊರೆದು ಹೆಮ್ಮೆಯಿಂದ ನಡೆದುಕೊಳ್ಳತಕ್ಕವನು, ವೈರಿಗಳ ವಿಷಯದಲ್ಲಿ ಸಹ ಧರ್ಮವನ್ನು ಬಿಟ್ಟು ಅಧರ್ಮದಲ್ಲಿ ನಡೆಯುವವನು, ಇನ್ನೊಬ್ಬರ ಏಕಾಂತ ಸ್ಥಳಕ್ಕೆ ಹೋಗುವವನು, ಹಸಿವಿಲ್ಲದಿದ್ದರೂ ಊಟ ಮಾಡುವವನು – ಇವರೆಲ್ಲಾ ಮೂಢಾತ್ಮರು. – ವಿದುರ ನೀತಿ
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…