ತನಗೆ ಸಲುಗೆಯಿದೆಯೆಂದು ಪರರ ಅಂತಃಪುರದಲ್ಲಿ ಸಂಚರಿಸತಕ್ಕವನು, ಆಪ್ತರನ್ನು ತೊರೆದು ಹೆಮ್ಮೆಯಿಂದ ನಡೆದುಕೊಳ್ಳತಕ್ಕವನು, ವೈರಿಗಳ ವಿಷಯದಲ್ಲಿ ಸಹ ಧರ್ಮವನ್ನು ಬಿಟ್ಟು ಅಧರ್ಮದಲ್ಲಿ ನಡೆಯುವವನು, ಇನ್ನೊಬ್ಬರ ಏಕಾಂತ ಸ್ಥಳಕ್ಕೆ ಹೋಗುವವನು, ಹಸಿವಿಲ್ಲದಿದ್ದರೂ ಊಟ ಮಾಡುವವನು – ಇವರೆಲ್ಲಾ ಮೂಢಾತ್ಮರು. – ವಿದುರ ನೀತಿ
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…