ತನಗೆ ಸಲುಗೆಯಿದೆಯೆಂದು ಪರರ ಅಂತಃಪುರದಲ್ಲಿ ಸಂಚರಿಸತಕ್ಕವನು, ಆಪ್ತರನ್ನು ತೊರೆದು ಹೆಮ್ಮೆಯಿಂದ ನಡೆದುಕೊಳ್ಳತಕ್ಕವನು, ವೈರಿಗಳ ವಿಷಯದಲ್ಲಿ ಸಹ ಧರ್ಮವನ್ನು ಬಿಟ್ಟು ಅಧರ್ಮದಲ್ಲಿ ನಡೆಯುವವನು, ಇನ್ನೊಬ್ಬರ ಏಕಾಂತ ಸ್ಥಳಕ್ಕೆ ಹೋಗುವವನು, ಹಸಿವಿಲ್ಲದಿದ್ದರೂ ಊಟ ಮಾಡುವವನು – ಇವರೆಲ್ಲಾ ಮೂಢಾತ್ಮರು. – ವಿದುರ ನೀತಿ
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…