“ಒಂದು ಅಕ್ಷರವನ್ನು ಹೇಳಿಕೊಟ್ಟಿದ್ದರೂ ಅವನನ್ನು ಗುರುವೆಂದು ಭಾವಿಸಬೇಕು. ಆಪತ್ಕಾಲದಲ್ಲಿ ತನ್ನನ್ನು ಉಳಿಸಿದವನೂ ಗುರುವೇ. ಯುದ್ಧಕಾಲದಲ್ಲಿ ರಕ್ಷಿಸಿದವನು ಪರಮಗುರು. ಅವರಿಂದಾಗಿ ಉಪಕಾರವು ಅತ್ಯಲ್ಪವೆಂದು ಉಪೇಕ್ಷಿಸಿ, ನಾನೇ ಹೆಚ್ಚೆಂದು ಗರ್ವ ಪಡತಕ್ಕವನು ಮುಂದೆ ನೀಚ ಜನ್ಮದಲ್ಲಿ ಹುಟ್ಟಬೇಕಾಗುತ್ತದೆ.” – ವಿದುರ ನೀತಿ
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…