“ಒಂದು ಅಕ್ಷರವನ್ನು ಹೇಳಿಕೊಟ್ಟಿದ್ದರೂ ಅವನನ್ನು ಗುರುವೆಂದು ಭಾವಿಸಬೇಕು. ಆಪತ್ಕಾಲದಲ್ಲಿ ತನ್ನನ್ನು ಉಳಿಸಿದವನೂ ಗುರುವೇ. ಯುದ್ಧಕಾಲದಲ್ಲಿ ರಕ್ಷಿಸಿದವನು ಪರಮಗುರು. ಅವರಿಂದಾಗಿ ಉಪಕಾರವು ಅತ್ಯಲ್ಪವೆಂದು ಉಪೇಕ್ಷಿಸಿ, ನಾನೇ ಹೆಚ್ಚೆಂದು ಗರ್ವ ಪಡತಕ್ಕವನು ಮುಂದೆ ನೀಚ ಜನ್ಮದಲ್ಲಿ ಹುಟ್ಟಬೇಕಾಗುತ್ತದೆ.” – ವಿದುರ ನೀತಿ
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…