ಸತ್ಯಕ್ಕೆ ಯಾವಾಗಲೂ ಜಯ ಇದ್ದೇ ಇದೆ. ನಿಮ್ಮ ಬಾಯಿಯಿಂದ ಮಾತನಾಡಿದ ನಂತರ ಬದಲಾಯಿಸಲು ಸಾಧ್ಯವಿಲ್ಲ. ಸಣ್ಣ ಸುಳ್ಳನ್ನು ನಿಭಾಯಿಸಲು ನೂರಾರು ಸುಳ್ಳು ಪೋಣಿಸಬೇಕಾಗುತ್ತದೆ. ಸತ್ಯಕ್ಕೆ ಯಾವುದೇ ಆಧಾರ ಬೇಕಿಲ್ಲ. ಸತ್ಯವನ್ನು ನಂಬುವವನು ಭಯವಿಲ್ಲದೆ ಯಾವತ್ತೂ ವಿಜಯಿಯಾಗುತ್ತಾನೆ. – ಚಾಣಕ್ಯ
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…