ಸತ್ಯಕ್ಕೆ ಯಾವಾಗಲೂ ಜಯ ಇದ್ದೇ ಇದೆ. ನಿಮ್ಮ ಬಾಯಿಯಿಂದ ಮಾತನಾಡಿದ ನಂತರ ಬದಲಾಯಿಸಲು ಸಾಧ್ಯವಿಲ್ಲ. ಸಣ್ಣ ಸುಳ್ಳನ್ನು ನಿಭಾಯಿಸಲು ನೂರಾರು ಸುಳ್ಳು ಪೋಣಿಸಬೇಕಾಗುತ್ತದೆ. ಸತ್ಯಕ್ಕೆ ಯಾವುದೇ ಆಧಾರ ಬೇಕಿಲ್ಲ. ಸತ್ಯವನ್ನು ನಂಬುವವನು ಭಯವಿಲ್ಲದೆ ಯಾವತ್ತೂ ವಿಜಯಿಯಾಗುತ್ತಾನೆ. – ಚಾಣಕ್ಯ
‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…
ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.
ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…
ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…