ಹಾವು ಕಚ್ಚಿದರೆ ಮನುಷ್ಯನ ರಕ್ತವು ಹಾವಿಗೂ ದಕ್ಕುವುದಿಲ್ಲ. ಇತ್ತ ಮನುಷ್ಯನ ದೇಹದಲ್ಲಿಯೂ ರಕ್ತವು ಉಳಿಯುವುದಿಲ್ಲ! ಅದರಂತೆ ದುಷ್ಟರಾದ ಅಧಿಕಾರಿಗಳ ಮೂಲಕ ಪ್ರಜೆಗಳನ್ನು ನೋಯಿಸಿ ತಂದ ಐಶ್ವರ್ಯವು ರಾಜನಿಗೂ ದಕ್ಕದು; ಪ್ರಜೆಗಳಲ್ಲಿಯೂ ಉಳಿಯದು. ಅದು ರಾಷ್ಟ್ರದಿಂದ ಹೊರಗೆ ಹರಿದು ಹೋಗುವುದು. ಇದನ್ನು ಚೆನ್ನಾಗಿ ಮನಸ್ಸಿಗೆ ತಂದುಕೊಳ್ಳಬೇಕು. – ವಿದುರ ನೀತಿ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…