ಹಾವು ಕಚ್ಚಿದರೆ ಮನುಷ್ಯನ ರಕ್ತವು ಹಾವಿಗೂ ದಕ್ಕುವುದಿಲ್ಲ. ಇತ್ತ ಮನುಷ್ಯನ ದೇಹದಲ್ಲಿಯೂ ರಕ್ತವು ಉಳಿಯುವುದಿಲ್ಲ! ಅದರಂತೆ ದುಷ್ಟರಾದ ಅಧಿಕಾರಿಗಳ ಮೂಲಕ ಪ್ರಜೆಗಳನ್ನು ನೋಯಿಸಿ ತಂದ ಐಶ್ವರ್ಯವು ರಾಜನಿಗೂ ದಕ್ಕದು; ಪ್ರಜೆಗಳಲ್ಲಿಯೂ ಉಳಿಯದು. ಅದು ರಾಷ್ಟ್ರದಿಂದ ಹೊರಗೆ ಹರಿದು ಹೋಗುವುದು. ಇದನ್ನು ಚೆನ್ನಾಗಿ ಮನಸ್ಸಿಗೆ ತಂದುಕೊಳ್ಳಬೇಕು. – ವಿದುರ ನೀತಿ
Advertisement Advertisement Advertisement
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…