ಹಾವು ಕಚ್ಚಿದರೆ ಮನುಷ್ಯನ ರಕ್ತವು ಹಾವಿಗೂ ದಕ್ಕುವುದಿಲ್ಲ. ಇತ್ತ ಮನುಷ್ಯನ ದೇಹದಲ್ಲಿಯೂ ರಕ್ತವು ಉಳಿಯುವುದಿಲ್ಲ! ಅದರಂತೆ ದುಷ್ಟರಾದ ಅಧಿಕಾರಿಗಳ ಮೂಲಕ ಪ್ರಜೆಗಳನ್ನು ನೋಯಿಸಿ ತಂದ ಐಶ್ವರ್ಯವು ರಾಜನಿಗೂ ದಕ್ಕದು; ಪ್ರಜೆಗಳಲ್ಲಿಯೂ ಉಳಿಯದು. ಅದು ರಾಷ್ಟ್ರದಿಂದ ಹೊರಗೆ ಹರಿದು ಹೋಗುವುದು. ಇದನ್ನು ಚೆನ್ನಾಗಿ ಮನಸ್ಸಿಗೆ ತಂದುಕೊಳ್ಳಬೇಕು. – ವಿದುರ ನೀತಿ
Advertisement
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…