ಹಾವು ಕಚ್ಚಿದರೆ ಮನುಷ್ಯನ ರಕ್ತವು ಹಾವಿಗೂ ದಕ್ಕುವುದಿಲ್ಲ. ಇತ್ತ ಮನುಷ್ಯನ ದೇಹದಲ್ಲಿಯೂ ರಕ್ತವು ಉಳಿಯುವುದಿಲ್ಲ! ಅದರಂತೆ ದುಷ್ಟರಾದ ಅಧಿಕಾರಿಗಳ ಮೂಲಕ ಪ್ರಜೆಗಳನ್ನು ನೋಯಿಸಿ ತಂದ ಐಶ್ವರ್ಯವು ರಾಜನಿಗೂ ದಕ್ಕದು; ಪ್ರಜೆಗಳಲ್ಲಿಯೂ ಉಳಿಯದು. ಅದು ರಾಷ್ಟ್ರದಿಂದ ಹೊರಗೆ ಹರಿದು ಹೋಗುವುದು. ಇದನ್ನು ಚೆನ್ನಾಗಿ ಮನಸ್ಸಿಗೆ ತಂದುಕೊಳ್ಳಬೇಕು. – ವಿದುರ ನೀತಿ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ…
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…