ಹಾವು ಕಚ್ಚಿದರೆ ಮನುಷ್ಯನ ರಕ್ತವು ಹಾವಿಗೂ ದಕ್ಕುವುದಿಲ್ಲ. ಇತ್ತ ಮನುಷ್ಯನ ದೇಹದಲ್ಲಿಯೂ ರಕ್ತವು ಉಳಿಯುವುದಿಲ್ಲ! ಅದರಂತೆ ದುಷ್ಟರಾದ ಅಧಿಕಾರಿಗಳ ಮೂಲಕ ಪ್ರಜೆಗಳನ್ನು ನೋಯಿಸಿ ತಂದ ಐಶ್ವರ್ಯವು ರಾಜನಿಗೂ ದಕ್ಕದು; ಪ್ರಜೆಗಳಲ್ಲಿಯೂ ಉಳಿಯದು. ಅದು ರಾಷ್ಟ್ರದಿಂದ ಹೊರಗೆ ಹರಿದು ಹೋಗುವುದು. ಇದನ್ನು ಚೆನ್ನಾಗಿ ಮನಸ್ಸಿಗೆ ತಂದುಕೊಳ್ಳಬೇಕು. – ವಿದುರ ನೀತಿ
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…