ಹಾವು ಕಚ್ಚಿದರೆ ಮನುಷ್ಯನ ರಕ್ತವು ಹಾವಿಗೂ ದಕ್ಕುವುದಿಲ್ಲ. ಇತ್ತ ಮನುಷ್ಯನ ದೇಹದಲ್ಲಿಯೂ ರಕ್ತವು ಉಳಿಯುವುದಿಲ್ಲ! ಅದರಂತೆ ದುಷ್ಟರಾದ ಅಧಿಕಾರಿಗಳ ಮೂಲಕ ಪ್ರಜೆಗಳನ್ನು ನೋಯಿಸಿ ತಂದ ಐಶ್ವರ್ಯವು ರಾಜನಿಗೂ ದಕ್ಕದು; ಪ್ರಜೆಗಳಲ್ಲಿಯೂ ಉಳಿಯದು. ಅದು ರಾಷ್ಟ್ರದಿಂದ ಹೊರಗೆ ಹರಿದು ಹೋಗುವುದು. ಇದನ್ನು ಚೆನ್ನಾಗಿ ಮನಸ್ಸಿಗೆ ತಂದುಕೊಳ್ಳಬೇಕು. – ವಿದುರ ನೀತಿ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…