“.. ಜೀವನವೆಂದರೆ ಈರುಳ್ಳಿ ಪದರಗಳಿದ್ದಂತೆ. ಪ್ರತಿ ಪದರ ಕೀಳುವಾಗಲೂ ಕಣ್ಣೀರು ಬರುತ್ತದೆ. ಆದರೆ ಅದಕ್ಕೆ ಅಂಜಿ ಯಾರೂ ಪದರಗಳನ್ನು ಕೀಳದಿರುವುದಿಲ್ಲ. ಜೀವನದಲ್ಲೂ ಕಷ್ಟ – ನೋವು ಸಹಜ. ಆದರೆ ಅದಕ್ಕೆ ಅಂಜಬಾರದು. ಕಷ್ಟಗಳು ಈರುಳ್ಳಿ ಕೀಳುವಾಗ ಬರುವ ಕಣ್ಣೀರಿನಷ್ಟೇ ಕ್ಷಣಿಕ ಎಂದು ಭಾವಿಸಿ..”
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…