“.. ಜೀವನವೆಂದರೆ ಈರುಳ್ಳಿ ಪದರಗಳಿದ್ದಂತೆ. ಪ್ರತಿ ಪದರ ಕೀಳುವಾಗಲೂ ಕಣ್ಣೀರು ಬರುತ್ತದೆ. ಆದರೆ ಅದಕ್ಕೆ ಅಂಜಿ ಯಾರೂ ಪದರಗಳನ್ನು ಕೀಳದಿರುವುದಿಲ್ಲ. ಜೀವನದಲ್ಲೂ ಕಷ್ಟ – ನೋವು ಸಹಜ. ಆದರೆ ಅದಕ್ಕೆ ಅಂಜಬಾರದು. ಕಷ್ಟಗಳು ಈರುಳ್ಳಿ ಕೀಳುವಾಗ ಬರುವ ಕಣ್ಣೀರಿನಷ್ಟೇ ಕ್ಷಣಿಕ ಎಂದು ಭಾವಿಸಿ..”
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…