…… ಎಂತಹ ತೊಂದರೆಗಳು ಬಂದರೂ ಎದುರಿಸುವಂತಾಗಬೇಕು. ಆದರೆ ಅಂತಹ ಹೋರಾಟದ ಫಲಿತಾಂಶ ಎಂತಹದ್ದಾಗಿದ್ದರೂ ,”ಇದೇ ಬದುಕು, ಇದೇ ಪ್ರಪಂಚ” ಎಂದು ಸ್ವೀಕರಿಸುವ ಮನ:ಪಕ್ವತೆ ಬಂದುಬಿಟ್ಟರೆ, “ನನಗೆ ಮಾತ್ರಾ ಏಕೆ ಹೀಗಾಗ್ತದೆ” ಎನ್ನುವ ಪ್ರಶ್ನೆ ಉದ್ಘವಿಸುವುದಿಲ್ಲ. ತನ್ನಲ್ಲೇ ಚಿಂತೆ-ಪಶ್ಚಾತ್ತಾಪ ಬರಲಾರದು. ನೋವಿನ ಚಡಪಡಿಕೆ ತಾಗಲಾರದು. ಅದಕ್ಕಾಗಿ, ತನ್ನಿಂದ ಬದಲಾಯಿಸಲು ಸಾಧ್ಯವಾಗುವುದು ಹಾಗೂ ಸಾಧ್ಯವಾಗದೇ ಇರುವುದರ ನಡುವಿನ ವ್ಯತ್ಯಾಸ ವಿಂಗಡಿಸಿ ತಿಳಿದುಕೊಳ್ಳುವ ಪಕ್ವತೆ ಕೊಡು ಎಂಬ ಪ್ರಾರ್ಥನೆ ದೇವರ ಮುಂದೆ ನಡೆಯಬೇಕು – ಸ್ವಾಮಿ ಸುಖಬೋಧಾನಂದ
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…