…… ಎಂತಹ ತೊಂದರೆಗಳು ಬಂದರೂ ಎದುರಿಸುವಂತಾಗಬೇಕು. ಆದರೆ ಅಂತಹ ಹೋರಾಟದ ಫಲಿತಾಂಶ ಎಂತಹದ್ದಾಗಿದ್ದರೂ ,”ಇದೇ ಬದುಕು, ಇದೇ ಪ್ರಪಂಚ” ಎಂದು ಸ್ವೀಕರಿಸುವ ಮನ:ಪಕ್ವತೆ ಬಂದುಬಿಟ್ಟರೆ, “ನನಗೆ ಮಾತ್ರಾ ಏಕೆ ಹೀಗಾಗ್ತದೆ” ಎನ್ನುವ ಪ್ರಶ್ನೆ ಉದ್ಘವಿಸುವುದಿಲ್ಲ. ತನ್ನಲ್ಲೇ ಚಿಂತೆ-ಪಶ್ಚಾತ್ತಾಪ ಬರಲಾರದು. ನೋವಿನ ಚಡಪಡಿಕೆ ತಾಗಲಾರದು. ಅದಕ್ಕಾಗಿ, ತನ್ನಿಂದ ಬದಲಾಯಿಸಲು ಸಾಧ್ಯವಾಗುವುದು ಹಾಗೂ ಸಾಧ್ಯವಾಗದೇ ಇರುವುದರ ನಡುವಿನ ವ್ಯತ್ಯಾಸ ವಿಂಗಡಿಸಿ ತಿಳಿದುಕೊಳ್ಳುವ ಪಕ್ವತೆ ಕೊಡು ಎಂಬ ಪ್ರಾರ್ಥನೆ ದೇವರ ಮುಂದೆ ನಡೆಯಬೇಕು – ಸ್ವಾಮಿ ಸುಖಬೋಧಾನಂದ
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…