ತಾಯಿ-ತಂದೆಗಳು ಮಕ್ಕಳನ್ನು ಪ್ರೀತಿಸಿ ಚೆನ್ನಾಗಿ ವಿದ್ಯಾಭ್ಯಾಸ ಮಾಡಿಸಬೇಕು. ಇಲ್ಲದಿದ್ದರೆ ಮಕ್ಕಳಿಗೆ ತಾಯಿತಂದೆಗಳೇ ಶತ್ರುಗಳೆಂದು ತಿಳಿಯಬೇಕಾಗುತ್ತದೆ. ವಿದ್ಯಾದಿಹೀನರು ಸಭೆಯಲ್ಲಿ ಪ್ರಕಾಶಿಸುತ್ತಾರೆಯೇ? ಪಂಡಿತ ಸಭೆಯಲ್ಲಿ ವಿದ್ಯಾದೀನರು, ಹಂಸಗಳ ಮಧ್ಯದಲ್ಲಿರುವ ಬಕಪಕ್ಷಿಗಳಂತೆ ಕಾಣುತ್ತಾರೆ. – ವಿದುರ ನೀತಿ
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…