….. ಯಾವುದೇ ಟೆನ್ಷನ್ ಗೆ ಪರಿಸ್ಥಿತಿ ಕಾರಣವಲ್ಲ, ಆ ವ್ಯಕ್ತಿಯೇ ಕಾರಣವಾಗಿರುತ್ತಾನೆ. ಎಲ್ಲಾ ಕೆಲಸಗಳನ್ನು ಒಬ್ಬರಿಂದಲೇ ಮಾಡಿ ಮುಗಿಸಲು ಸಾಧ್ಯವಿಲ್ಲ. ಕೆಲಸಗಳನ್ನು ಹಂಚಿಕೊಂಡೇ ಮಾಡಬೇಕು. ಯಾರಿಗೂ ಯಾವ ಕೆಲಸವನ್ನೂ ಮಾಡಲು ಗೊತ್ತಿಲ್ಲ. ನಾನೇ ಎಲ್ಲಾ ಕೆಲಸಗಳನ್ನು , ನಾನೇ ಮೊದಲು ಎಲ್ಲಾ ಕೆಲಸಗಳನ್ನು ಮಾಡಬೇಕಾಗಿದೆ ಎಂದು ಪ್ರಾರಂಭಿಸಿದಾಗಲೇ ಟೆನ್ಷನ್ ಪ್ರಾರಂಭ. ಟೆನ್ಷನ್ ಇಲ್ಲದೇ ಇರುವುದು ಎನ್ನುವುದು ಶಾಂತ ಸ್ವಭಾವ. – ಸ್ವಾಮಿ ಸುಖಬೋಧಾನಂದ
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…