….. ಯಾವುದೇ ಟೆನ್ಷನ್ ಗೆ ಪರಿಸ್ಥಿತಿ ಕಾರಣವಲ್ಲ, ಆ ವ್ಯಕ್ತಿಯೇ ಕಾರಣವಾಗಿರುತ್ತಾನೆ. ಎಲ್ಲಾ ಕೆಲಸಗಳನ್ನು ಒಬ್ಬರಿಂದಲೇ ಮಾಡಿ ಮುಗಿಸಲು ಸಾಧ್ಯವಿಲ್ಲ. ಕೆಲಸಗಳನ್ನು ಹಂಚಿಕೊಂಡೇ ಮಾಡಬೇಕು. ಯಾರಿಗೂ ಯಾವ ಕೆಲಸವನ್ನೂ ಮಾಡಲು ಗೊತ್ತಿಲ್ಲ. ನಾನೇ ಎಲ್ಲಾ ಕೆಲಸಗಳನ್ನು , ನಾನೇ ಮೊದಲು ಎಲ್ಲಾ ಕೆಲಸಗಳನ್ನು ಮಾಡಬೇಕಾಗಿದೆ ಎಂದು ಪ್ರಾರಂಭಿಸಿದಾಗಲೇ ಟೆನ್ಷನ್ ಪ್ರಾರಂಭ. ಟೆನ್ಷನ್ ಇಲ್ಲದೇ ಇರುವುದು ಎನ್ನುವುದು ಶಾಂತ ಸ್ವಭಾವ. – ಸ್ವಾಮಿ ಸುಖಬೋಧಾನಂದ
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…