….. ಯಾವುದೇ ಟೆನ್ಷನ್ ಗೆ ಪರಿಸ್ಥಿತಿ ಕಾರಣವಲ್ಲ, ಆ ವ್ಯಕ್ತಿಯೇ ಕಾರಣವಾಗಿರುತ್ತಾನೆ. ಎಲ್ಲಾ ಕೆಲಸಗಳನ್ನು ಒಬ್ಬರಿಂದಲೇ ಮಾಡಿ ಮುಗಿಸಲು ಸಾಧ್ಯವಿಲ್ಲ. ಕೆಲಸಗಳನ್ನು ಹಂಚಿಕೊಂಡೇ ಮಾಡಬೇಕು. ಯಾರಿಗೂ ಯಾವ ಕೆಲಸವನ್ನೂ ಮಾಡಲು ಗೊತ್ತಿಲ್ಲ. ನಾನೇ ಎಲ್ಲಾ ಕೆಲಸಗಳನ್ನು , ನಾನೇ ಮೊದಲು ಎಲ್ಲಾ ಕೆಲಸಗಳನ್ನು ಮಾಡಬೇಕಾಗಿದೆ ಎಂದು ಪ್ರಾರಂಭಿಸಿದಾಗಲೇ ಟೆನ್ಷನ್ ಪ್ರಾರಂಭ. ಟೆನ್ಷನ್ ಇಲ್ಲದೇ ಇರುವುದು ಎನ್ನುವುದು ಶಾಂತ ಸ್ವಭಾವ. – ಸ್ವಾಮಿ ಸುಖಬೋಧಾನಂದ
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…