….. ಯಾವುದೇ ಟೆನ್ಷನ್ ಗೆ ಪರಿಸ್ಥಿತಿ ಕಾರಣವಲ್ಲ, ಆ ವ್ಯಕ್ತಿಯೇ ಕಾರಣವಾಗಿರುತ್ತಾನೆ. ಎಲ್ಲಾ ಕೆಲಸಗಳನ್ನು ಒಬ್ಬರಿಂದಲೇ ಮಾಡಿ ಮುಗಿಸಲು ಸಾಧ್ಯವಿಲ್ಲ. ಕೆಲಸಗಳನ್ನು ಹಂಚಿಕೊಂಡೇ ಮಾಡಬೇಕು. ಯಾರಿಗೂ ಯಾವ ಕೆಲಸವನ್ನೂ ಮಾಡಲು ಗೊತ್ತಿಲ್ಲ. ನಾನೇ ಎಲ್ಲಾ ಕೆಲಸಗಳನ್ನು , ನಾನೇ ಮೊದಲು ಎಲ್ಲಾ ಕೆಲಸಗಳನ್ನು ಮಾಡಬೇಕಾಗಿದೆ ಎಂದು ಪ್ರಾರಂಭಿಸಿದಾಗಲೇ ಟೆನ್ಷನ್ ಪ್ರಾರಂಭ. ಟೆನ್ಷನ್ ಇಲ್ಲದೇ ಇರುವುದು ಎನ್ನುವುದು ಶಾಂತ ಸ್ವಭಾವ. – ಸ್ವಾಮಿ ಸುಖಬೋಧಾನಂದ
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…