….. ನಾವು ಎಷ್ಟೇ ಉತ್ಸಾಹದಲ್ಲಿದ್ದರೂ, ನಮ್ಮ ಸಹೋದ್ಯೋಗಿಗಳನ್ನು ಎಷ್ಟೇ ಉತ್ಸಾಹಗೊಳಿಸಿದರೂ , ಒಂದು ಚಿಕ್ಕ ಸೋಲು ಕೂಡಾ ಕೆಲ ವೇಳೆ ನಮ್ಮ ಉತ್ಸಾಹವನ್ನು ಭಂಗಗೊಳಿಸಬಿಡಬಹುದು. ಅಂತಹ ಸಂದರ್ಭದಲ್ಲಿ ನೆನಪಿಟ್ಟುಕೊಳ್ಳಬೇಕಾದ ಅಂಶವೇನೆಂದರೆ, ಗೆಲುವು ಎಷ್ಟು ಸುಖವಾದ ಅನುಭವವೋ ಸೋಲೂ ಕೂಡಾ ಹಾಗೆಯೇ ಒಂದು ಅನುಭವ..!. ಬೇರೆ ರೀತಿಯಲ್ಲಿ ಹೇಳಬಹುದಾದರೆ ಸೋಲು ಎನ್ನುವುದು ಮುಂದೆ ತಳ್ಳಿ ಹಾಕಿಬಿಟ್ಟಿರುವ ಒಂದು ಗೆಲವು ಅಷ್ಟೇ. ಇದರಲ್ಲಿ ಉತ್ಸಾಹ ಕಳೆದುಕೊಳ್ಳುವಂತಹದ್ದು ಏನೂ ಇಲ್ಲ. – ಸ್ವಾಮಿ ಸುಖಬೋಧಾನಂದ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel