….. ನಾವು ಎಷ್ಟೇ ಉತ್ಸಾಹದಲ್ಲಿದ್ದರೂ, ನಮ್ಮ ಸಹೋದ್ಯೋಗಿಗಳನ್ನು ಎಷ್ಟೇ ಉತ್ಸಾಹಗೊಳಿಸಿದರೂ , ಒಂದು ಚಿಕ್ಕ ಸೋಲು ಕೂಡಾ ಕೆಲ ವೇಳೆ ನಮ್ಮ ಉತ್ಸಾಹವನ್ನು ಭಂಗಗೊಳಿಸಬಿಡಬಹುದು. ಅಂತಹ ಸಂದರ್ಭದಲ್ಲಿ ನೆನಪಿಟ್ಟುಕೊಳ್ಳಬೇಕಾದ ಅಂಶವೇನೆಂದರೆ, ಗೆಲುವು ಎಷ್ಟು ಸುಖವಾದ ಅನುಭವವೋ ಸೋಲೂ ಕೂಡಾ ಹಾಗೆಯೇ ಒಂದು ಅನುಭವ..!. ಬೇರೆ ರೀತಿಯಲ್ಲಿ ಹೇಳಬಹುದಾದರೆ ಸೋಲು ಎನ್ನುವುದು ಮುಂದೆ ತಳ್ಳಿ ಹಾಕಿಬಿಟ್ಟಿರುವ ಒಂದು ಗೆಲವು ಅಷ್ಟೇ. ಇದರಲ್ಲಿ ಉತ್ಸಾಹ ಕಳೆದುಕೊಳ್ಳುವಂತಹದ್ದು ಏನೂ ಇಲ್ಲ. – ಸ್ವಾಮಿ ಸುಖಬೋಧಾನಂದ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…