….. ನಾವು ಎಷ್ಟೇ ಉತ್ಸಾಹದಲ್ಲಿದ್ದರೂ, ನಮ್ಮ ಸಹೋದ್ಯೋಗಿಗಳನ್ನು ಎಷ್ಟೇ ಉತ್ಸಾಹಗೊಳಿಸಿದರೂ , ಒಂದು ಚಿಕ್ಕ ಸೋಲು ಕೂಡಾ ಕೆಲ ವೇಳೆ ನಮ್ಮ ಉತ್ಸಾಹವನ್ನು ಭಂಗಗೊಳಿಸಬಿಡಬಹುದು. ಅಂತಹ ಸಂದರ್ಭದಲ್ಲಿ ನೆನಪಿಟ್ಟುಕೊಳ್ಳಬೇಕಾದ ಅಂಶವೇನೆಂದರೆ, ಗೆಲುವು ಎಷ್ಟು ಸುಖವಾದ ಅನುಭವವೋ ಸೋಲೂ ಕೂಡಾ ಹಾಗೆಯೇ ಒಂದು ಅನುಭವ..!. ಬೇರೆ ರೀತಿಯಲ್ಲಿ ಹೇಳಬಹುದಾದರೆ ಸೋಲು ಎನ್ನುವುದು ಮುಂದೆ ತಳ್ಳಿ ಹಾಕಿಬಿಟ್ಟಿರುವ ಒಂದು ಗೆಲವು ಅಷ್ಟೇ. ಇದರಲ್ಲಿ ಉತ್ಸಾಹ ಕಳೆದುಕೊಳ್ಳುವಂತಹದ್ದು ಏನೂ ಇಲ್ಲ. – ಸ್ವಾಮಿ ಸುಖಬೋಧಾನಂದ
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…