….. ನಾವು ಎಷ್ಟೇ ಉತ್ಸಾಹದಲ್ಲಿದ್ದರೂ, ನಮ್ಮ ಸಹೋದ್ಯೋಗಿಗಳನ್ನು ಎಷ್ಟೇ ಉತ್ಸಾಹಗೊಳಿಸಿದರೂ , ಒಂದು ಚಿಕ್ಕ ಸೋಲು ಕೂಡಾ ಕೆಲ ವೇಳೆ ನಮ್ಮ ಉತ್ಸಾಹವನ್ನು ಭಂಗಗೊಳಿಸಬಿಡಬಹುದು. ಅಂತಹ ಸಂದರ್ಭದಲ್ಲಿ ನೆನಪಿಟ್ಟುಕೊಳ್ಳಬೇಕಾದ ಅಂಶವೇನೆಂದರೆ, ಗೆಲುವು ಎಷ್ಟು ಸುಖವಾದ ಅನುಭವವೋ ಸೋಲೂ ಕೂಡಾ ಹಾಗೆಯೇ ಒಂದು ಅನುಭವ..!. ಬೇರೆ ರೀತಿಯಲ್ಲಿ ಹೇಳಬಹುದಾದರೆ ಸೋಲು ಎನ್ನುವುದು ಮುಂದೆ ತಳ್ಳಿ ಹಾಕಿಬಿಟ್ಟಿರುವ ಒಂದು ಗೆಲವು ಅಷ್ಟೇ. ಇದರಲ್ಲಿ ಉತ್ಸಾಹ ಕಳೆದುಕೊಳ್ಳುವಂತಹದ್ದು ಏನೂ ಇಲ್ಲ. – ಸ್ವಾಮಿ ಸುಖಬೋಧಾನಂದ
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…