….. ನಾವು ಎಷ್ಟೇ ಉತ್ಸಾಹದಲ್ಲಿದ್ದರೂ, ನಮ್ಮ ಸಹೋದ್ಯೋಗಿಗಳನ್ನು ಎಷ್ಟೇ ಉತ್ಸಾಹಗೊಳಿಸಿದರೂ , ಒಂದು ಚಿಕ್ಕ ಸೋಲು ಕೂಡಾ ಕೆಲ ವೇಳೆ ನಮ್ಮ ಉತ್ಸಾಹವನ್ನು ಭಂಗಗೊಳಿಸಬಿಡಬಹುದು. ಅಂತಹ ಸಂದರ್ಭದಲ್ಲಿ ನೆನಪಿಟ್ಟುಕೊಳ್ಳಬೇಕಾದ ಅಂಶವೇನೆಂದರೆ, ಗೆಲುವು ಎಷ್ಟು ಸುಖವಾದ ಅನುಭವವೋ ಸೋಲೂ ಕೂಡಾ ಹಾಗೆಯೇ ಒಂದು ಅನುಭವ..!. ಬೇರೆ ರೀತಿಯಲ್ಲಿ ಹೇಳಬಹುದಾದರೆ ಸೋಲು ಎನ್ನುವುದು ಮುಂದೆ ತಳ್ಳಿ ಹಾಕಿಬಿಟ್ಟಿರುವ ಒಂದು ಗೆಲವು ಅಷ್ಟೇ. ಇದರಲ್ಲಿ ಉತ್ಸಾಹ ಕಳೆದುಕೊಳ್ಳುವಂತಹದ್ದು ಏನೂ ಇಲ್ಲ. – ಸ್ವಾಮಿ ಸುಖಬೋಧಾನಂದ
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…
ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…