….. ನಾವು ಎಷ್ಟೇ ಉತ್ಸಾಹದಲ್ಲಿದ್ದರೂ, ನಮ್ಮ ಸಹೋದ್ಯೋಗಿಗಳನ್ನು ಎಷ್ಟೇ ಉತ್ಸಾಹಗೊಳಿಸಿದರೂ , ಒಂದು ಚಿಕ್ಕ ಸೋಲು ಕೂಡಾ ಕೆಲ ವೇಳೆ ನಮ್ಮ ಉತ್ಸಾಹವನ್ನು ಭಂಗಗೊಳಿಸಬಿಡಬಹುದು. ಅಂತಹ ಸಂದರ್ಭದಲ್ಲಿ ನೆನಪಿಟ್ಟುಕೊಳ್ಳಬೇಕಾದ ಅಂಶವೇನೆಂದರೆ, ಗೆಲುವು ಎಷ್ಟು ಸುಖವಾದ ಅನುಭವವೋ ಸೋಲೂ ಕೂಡಾ ಹಾಗೆಯೇ ಒಂದು ಅನುಭವ..!. ಬೇರೆ ರೀತಿಯಲ್ಲಿ ಹೇಳಬಹುದಾದರೆ ಸೋಲು ಎನ್ನುವುದು ಮುಂದೆ ತಳ್ಳಿ ಹಾಕಿಬಿಟ್ಟಿರುವ ಒಂದು ಗೆಲವು ಅಷ್ಟೇ. ಇದರಲ್ಲಿ ಉತ್ಸಾಹ ಕಳೆದುಕೊಳ್ಳುವಂತಹದ್ದು ಏನೂ ಇಲ್ಲ. – ಸ್ವಾಮಿ ಸುಖಬೋಧಾನಂದ
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…