….. ನಾವು ಎಷ್ಟೇ ಉತ್ಸಾಹದಲ್ಲಿದ್ದರೂ, ನಮ್ಮ ಸಹೋದ್ಯೋಗಿಗಳನ್ನು ಎಷ್ಟೇ ಉತ್ಸಾಹಗೊಳಿಸಿದರೂ , ಒಂದು ಚಿಕ್ಕ ಸೋಲು ಕೂಡಾ ಕೆಲ ವೇಳೆ ನಮ್ಮ ಉತ್ಸಾಹವನ್ನು ಭಂಗಗೊಳಿಸಬಿಡಬಹುದು. ಅಂತಹ ಸಂದರ್ಭದಲ್ಲಿ ನೆನಪಿಟ್ಟುಕೊಳ್ಳಬೇಕಾದ ಅಂಶವೇನೆಂದರೆ, ಗೆಲುವು ಎಷ್ಟು ಸುಖವಾದ ಅನುಭವವೋ ಸೋಲೂ ಕೂಡಾ ಹಾಗೆಯೇ ಒಂದು ಅನುಭವ..!. ಬೇರೆ ರೀತಿಯಲ್ಲಿ ಹೇಳಬಹುದಾದರೆ ಸೋಲು ಎನ್ನುವುದು ಮುಂದೆ ತಳ್ಳಿ ಹಾಕಿಬಿಟ್ಟಿರುವ ಒಂದು ಗೆಲವು ಅಷ್ಟೇ. ಇದರಲ್ಲಿ ಉತ್ಸಾಹ ಕಳೆದುಕೊಳ್ಳುವಂತಹದ್ದು ಏನೂ ಇಲ್ಲ. – ಸ್ವಾಮಿ ಸುಖಬೋಧಾನಂದ
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…