…..ಮನೆಯಲ್ಲಿ ಒಂದು ರೀತಿಯ ದುರ್ನಾತ. ಮನೆಯ ಎಲ್ಲೋ ಮೂಲೆಯಲ್ಲಿ ಇಲಿಯೊಂದು ಸತ್ತು ಬಿದ್ದಿದೆ. ಅದು ಮನೆಯ ಯಾವ ಸಂದಿನಲ್ಲಿದೆ ಎಂದು ನಿಧಾನವಾಗಿ ಹುಡುಕಿ ಅದನ್ನು ಹೊರಗೆಸೆಯುವಷ್ಟು ತಾಳ್ಮೆ ನಮಗಿಲ್ಲ..!. ಆದರೆ, ದುರ್ನಾತವನ್ನು ಕಡಿಮೆ ಮಾಡಲು ಮನೆಯಲ್ಲಿ ಊದುಬತ್ತಿ ಹಚ್ಚಿಬಿಡುತ್ತೇವೆ. ಕೆಲಹೊತ್ತಿನ ಮಟ್ಟಿಗೆ ದುರ್ನಾತವನ್ನು ಈ ಸುಗಂಧದ ಹೊಗೆ ಮುಚ್ಚಬಹುದು. ಆದರೆ ಬತ್ತಿ ಉರಿದ ನಂತರ ದುರ್ನಾತ ಸಹಿಸಲಾಗದಷ್ಟು ಹೆಚ್ಚಿಗೆ ಪಡೆಯಬಹುದು. ಬದುಕಿನಲ್ಲೂ ಹಾಗೆಯೇ, ಸಮಸ್ಯೆಗಳಿಗೆ, ನೆಗೆಟಿವ್ ಯೋಚನೆಗಳಿಗೆಲ್ಲಾ ಶಾಶ್ವತವಾದ ಪರಿಹಾರ ಕಂಡುಹುಡುಕಬೇಕು…. – ಸ್ವಾಮಿ ಸುಖಬೋಧಾನಂದ
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…