…..ಮನೆಯಲ್ಲಿ ಒಂದು ರೀತಿಯ ದುರ್ನಾತ. ಮನೆಯ ಎಲ್ಲೋ ಮೂಲೆಯಲ್ಲಿ ಇಲಿಯೊಂದು ಸತ್ತು ಬಿದ್ದಿದೆ. ಅದು ಮನೆಯ ಯಾವ ಸಂದಿನಲ್ಲಿದೆ ಎಂದು ನಿಧಾನವಾಗಿ ಹುಡುಕಿ ಅದನ್ನು ಹೊರಗೆಸೆಯುವಷ್ಟು ತಾಳ್ಮೆ ನಮಗಿಲ್ಲ..!. ಆದರೆ, ದುರ್ನಾತವನ್ನು ಕಡಿಮೆ ಮಾಡಲು ಮನೆಯಲ್ಲಿ ಊದುಬತ್ತಿ ಹಚ್ಚಿಬಿಡುತ್ತೇವೆ. ಕೆಲಹೊತ್ತಿನ ಮಟ್ಟಿಗೆ ದುರ್ನಾತವನ್ನು ಈ ಸುಗಂಧದ ಹೊಗೆ ಮುಚ್ಚಬಹುದು. ಆದರೆ ಬತ್ತಿ ಉರಿದ ನಂತರ ದುರ್ನಾತ ಸಹಿಸಲಾಗದಷ್ಟು ಹೆಚ್ಚಿಗೆ ಪಡೆಯಬಹುದು. ಬದುಕಿನಲ್ಲೂ ಹಾಗೆಯೇ, ಸಮಸ್ಯೆಗಳಿಗೆ, ನೆಗೆಟಿವ್ ಯೋಚನೆಗಳಿಗೆಲ್ಲಾ ಶಾಶ್ವತವಾದ ಪರಿಹಾರ ಕಂಡುಹುಡುಕಬೇಕು…. – ಸ್ವಾಮಿ ಸುಖಬೋಧಾನಂದ
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…