…..ಮನೆಯಲ್ಲಿ ಒಂದು ರೀತಿಯ ದುರ್ನಾತ. ಮನೆಯ ಎಲ್ಲೋ ಮೂಲೆಯಲ್ಲಿ ಇಲಿಯೊಂದು ಸತ್ತು ಬಿದ್ದಿದೆ. ಅದು ಮನೆಯ ಯಾವ ಸಂದಿನಲ್ಲಿದೆ ಎಂದು ನಿಧಾನವಾಗಿ ಹುಡುಕಿ ಅದನ್ನು ಹೊರಗೆಸೆಯುವಷ್ಟು ತಾಳ್ಮೆ ನಮಗಿಲ್ಲ..!. ಆದರೆ, ದುರ್ನಾತವನ್ನು ಕಡಿಮೆ ಮಾಡಲು ಮನೆಯಲ್ಲಿ ಊದುಬತ್ತಿ ಹಚ್ಚಿಬಿಡುತ್ತೇವೆ. ಕೆಲಹೊತ್ತಿನ ಮಟ್ಟಿಗೆ ದುರ್ನಾತವನ್ನು ಈ ಸುಗಂಧದ ಹೊಗೆ ಮುಚ್ಚಬಹುದು. ಆದರೆ ಬತ್ತಿ ಉರಿದ ನಂತರ ದುರ್ನಾತ ಸಹಿಸಲಾಗದಷ್ಟು ಹೆಚ್ಚಿಗೆ ಪಡೆಯಬಹುದು. ಬದುಕಿನಲ್ಲೂ ಹಾಗೆಯೇ, ಸಮಸ್ಯೆಗಳಿಗೆ, ನೆಗೆಟಿವ್ ಯೋಚನೆಗಳಿಗೆಲ್ಲಾ ಶಾಶ್ವತವಾದ ಪರಿಹಾರ ಕಂಡುಹುಡುಕಬೇಕು…. – ಸ್ವಾಮಿ ಸುಖಬೋಧಾನಂದ
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…