…..ಮನೆಯಲ್ಲಿ ಒಂದು ರೀತಿಯ ದುರ್ನಾತ. ಮನೆಯ ಎಲ್ಲೋ ಮೂಲೆಯಲ್ಲಿ ಇಲಿಯೊಂದು ಸತ್ತು ಬಿದ್ದಿದೆ. ಅದು ಮನೆಯ ಯಾವ ಸಂದಿನಲ್ಲಿದೆ ಎಂದು ನಿಧಾನವಾಗಿ ಹುಡುಕಿ ಅದನ್ನು ಹೊರಗೆಸೆಯುವಷ್ಟು ತಾಳ್ಮೆ ನಮಗಿಲ್ಲ..!. ಆದರೆ, ದುರ್ನಾತವನ್ನು ಕಡಿಮೆ ಮಾಡಲು ಮನೆಯಲ್ಲಿ ಊದುಬತ್ತಿ ಹಚ್ಚಿಬಿಡುತ್ತೇವೆ. ಕೆಲಹೊತ್ತಿನ ಮಟ್ಟಿಗೆ ದುರ್ನಾತವನ್ನು ಈ ಸುಗಂಧದ ಹೊಗೆ ಮುಚ್ಚಬಹುದು. ಆದರೆ ಬತ್ತಿ ಉರಿದ ನಂತರ ದುರ್ನಾತ ಸಹಿಸಲಾಗದಷ್ಟು ಹೆಚ್ಚಿಗೆ ಪಡೆಯಬಹುದು. ಬದುಕಿನಲ್ಲೂ ಹಾಗೆಯೇ, ಸಮಸ್ಯೆಗಳಿಗೆ, ನೆಗೆಟಿವ್ ಯೋಚನೆಗಳಿಗೆಲ್ಲಾ ಶಾಶ್ವತವಾದ ಪರಿಹಾರ ಕಂಡುಹುಡುಕಬೇಕು…. – ಸ್ವಾಮಿ ಸುಖಬೋಧಾನಂದ
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…