…..ಮನೆಯಲ್ಲಿ ಒಂದು ರೀತಿಯ ದುರ್ನಾತ. ಮನೆಯ ಎಲ್ಲೋ ಮೂಲೆಯಲ್ಲಿ ಇಲಿಯೊಂದು ಸತ್ತು ಬಿದ್ದಿದೆ. ಅದು ಮನೆಯ ಯಾವ ಸಂದಿನಲ್ಲಿದೆ ಎಂದು ನಿಧಾನವಾಗಿ ಹುಡುಕಿ ಅದನ್ನು ಹೊರಗೆಸೆಯುವಷ್ಟು ತಾಳ್ಮೆ ನಮಗಿಲ್ಲ..!. ಆದರೆ, ದುರ್ನಾತವನ್ನು ಕಡಿಮೆ ಮಾಡಲು ಮನೆಯಲ್ಲಿ ಊದುಬತ್ತಿ ಹಚ್ಚಿಬಿಡುತ್ತೇವೆ. ಕೆಲಹೊತ್ತಿನ ಮಟ್ಟಿಗೆ ದುರ್ನಾತವನ್ನು ಈ ಸುಗಂಧದ ಹೊಗೆ ಮುಚ್ಚಬಹುದು. ಆದರೆ ಬತ್ತಿ ಉರಿದ ನಂತರ ದುರ್ನಾತ ಸಹಿಸಲಾಗದಷ್ಟು ಹೆಚ್ಚಿಗೆ ಪಡೆಯಬಹುದು. ಬದುಕಿನಲ್ಲೂ ಹಾಗೆಯೇ, ಸಮಸ್ಯೆಗಳಿಗೆ, ನೆಗೆಟಿವ್ ಯೋಚನೆಗಳಿಗೆಲ್ಲಾ ಶಾಶ್ವತವಾದ ಪರಿಹಾರ ಕಂಡುಹುಡುಕಬೇಕು…. – ಸ್ವಾಮಿ ಸುಖಬೋಧಾನಂದ
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…