Advertisement
Share

…..ಮನೆಯಲ್ಲಿ ಒಂದು ರೀತಿಯ ದುರ್ನಾತ. ಮನೆಯ ಎಲ್ಲೋ ಮೂಲೆಯಲ್ಲಿ ಇಲಿಯೊಂದು ಸತ್ತು ಬಿದ್ದಿದೆ. ಅದು ಮನೆಯ ಯಾವ ಸಂದಿನಲ್ಲಿದೆ ಎಂದು ನಿಧಾನವಾಗಿ ಹುಡುಕಿ ಅದನ್ನು ಹೊರಗೆಸೆಯುವಷ್ಟು ತಾಳ್ಮೆ ನಮಗಿಲ್ಲ..!. ಆದರೆ, ದುರ್ನಾತವನ್ನು ಕಡಿಮೆ ಮಾಡಲು ಮನೆಯಲ್ಲಿ ಊದುಬತ್ತಿ ಹಚ್ಚಿಬಿಡುತ್ತೇವೆ. ಕೆಲಹೊತ್ತಿನ ಮಟ್ಟಿಗೆ ದುರ್ನಾತವನ್ನು ಈ ಸುಗಂಧದ ಹೊಗೆ ಮುಚ್ಚಬಹುದು. ಆದರೆ ಬತ್ತಿ ಉರಿದ ನಂತರ ದುರ್ನಾತ ಸಹಿಸಲಾಗದಷ್ಟು ಹೆಚ್ಚಿಗೆ ಪಡೆಯಬಹುದು. ಬದುಕಿನಲ್ಲೂ ಹಾಗೆಯೇ, ಸಮಸ್ಯೆಗಳಿಗೆ, ನೆಗೆಟಿವ್ ಯೋಚನೆಗಳಿಗೆಲ್ಲಾ ಶಾಶ್ವತವಾದ ಪರಿಹಾರ ಕಂಡುಹುಡುಕಬೇಕು…. – ಸ್ವಾಮಿ ಸುಖಬೋಧಾನಂದ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

16 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

2 days ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

2 days ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago