…..ಮನೆಯಲ್ಲಿ ಒಂದು ರೀತಿಯ ದುರ್ನಾತ. ಮನೆಯ ಎಲ್ಲೋ ಮೂಲೆಯಲ್ಲಿ ಇಲಿಯೊಂದು ಸತ್ತು ಬಿದ್ದಿದೆ. ಅದು ಮನೆಯ ಯಾವ ಸಂದಿನಲ್ಲಿದೆ ಎಂದು ನಿಧಾನವಾಗಿ ಹುಡುಕಿ ಅದನ್ನು ಹೊರಗೆಸೆಯುವಷ್ಟು ತಾಳ್ಮೆ ನಮಗಿಲ್ಲ..!. ಆದರೆ, ದುರ್ನಾತವನ್ನು ಕಡಿಮೆ ಮಾಡಲು ಮನೆಯಲ್ಲಿ ಊದುಬತ್ತಿ ಹಚ್ಚಿಬಿಡುತ್ತೇವೆ. ಕೆಲಹೊತ್ತಿನ ಮಟ್ಟಿಗೆ ದುರ್ನಾತವನ್ನು ಈ ಸುಗಂಧದ ಹೊಗೆ ಮುಚ್ಚಬಹುದು. ಆದರೆ ಬತ್ತಿ ಉರಿದ ನಂತರ ದುರ್ನಾತ ಸಹಿಸಲಾಗದಷ್ಟು ಹೆಚ್ಚಿಗೆ ಪಡೆಯಬಹುದು. ಬದುಕಿನಲ್ಲೂ ಹಾಗೆಯೇ, ಸಮಸ್ಯೆಗಳಿಗೆ, ನೆಗೆಟಿವ್ ಯೋಚನೆಗಳಿಗೆಲ್ಲಾ ಶಾಶ್ವತವಾದ ಪರಿಹಾರ ಕಂಡುಹುಡುಕಬೇಕು…. – ಸ್ವಾಮಿ ಸುಖಬೋಧಾನಂದ
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…