…..ಮನೆಯಲ್ಲಿ ಒಂದು ರೀತಿಯ ದುರ್ನಾತ. ಮನೆಯ ಎಲ್ಲೋ ಮೂಲೆಯಲ್ಲಿ ಇಲಿಯೊಂದು ಸತ್ತು ಬಿದ್ದಿದೆ. ಅದು ಮನೆಯ ಯಾವ ಸಂದಿನಲ್ಲಿದೆ ಎಂದು ನಿಧಾನವಾಗಿ ಹುಡುಕಿ ಅದನ್ನು ಹೊರಗೆಸೆಯುವಷ್ಟು ತಾಳ್ಮೆ ನಮಗಿಲ್ಲ..!. ಆದರೆ, ದುರ್ನಾತವನ್ನು ಕಡಿಮೆ ಮಾಡಲು ಮನೆಯಲ್ಲಿ ಊದುಬತ್ತಿ ಹಚ್ಚಿಬಿಡುತ್ತೇವೆ. ಕೆಲಹೊತ್ತಿನ ಮಟ್ಟಿಗೆ ದುರ್ನಾತವನ್ನು ಈ ಸುಗಂಧದ ಹೊಗೆ ಮುಚ್ಚಬಹುದು. ಆದರೆ ಬತ್ತಿ ಉರಿದ ನಂತರ ದುರ್ನಾತ ಸಹಿಸಲಾಗದಷ್ಟು ಹೆಚ್ಚಿಗೆ ಪಡೆಯಬಹುದು. ಬದುಕಿನಲ್ಲೂ ಹಾಗೆಯೇ, ಸಮಸ್ಯೆಗಳಿಗೆ, ನೆಗೆಟಿವ್ ಯೋಚನೆಗಳಿಗೆಲ್ಲಾ ಶಾಶ್ವತವಾದ ಪರಿಹಾರ ಕಂಡುಹುಡುಕಬೇಕು…. – ಸ್ವಾಮಿ ಸುಖಬೋಧಾನಂದ
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…