…. ಕಚೇರಿಯಲ್ಲೋ ಅಥವಾ ಗೆಳೆಯರ ನಡುವೆಯೋ ನಿಮ್ಮ ಆಲೋಚನೆಗಳನ್ನು ಹೇಳಬೇಕೆಂದು ಬಯಸುತ್ತೀರಿ. ಅದನ್ನು ಚೆನ್ನಾಗಿ ಅರ್ಥವಾಗುವಂತೆಯೂ ಹೇಳುತ್ತೀರಿ. ಆದರೆ, ನೀವು ಹೇಳುವ ವಿಷಯ ಅಲ್ಲಿ ಬೇಯುವುದಿಲ್ಲ. ನೀವು “ಈಗೋ” ಇಲ್ಲದವರಾಗಿದ್ದರೆ , ಇದಕ್ಕಾಗಿ ನೀವು ಚಿಂತಿಸುವುದಿಲ್ಲ, ಬೇಸರಿಸುವುದಿಲ್ಲ. ನಿಮ್ಮ ಆಲೋಚನೆಗಳನ್ನು ಇತರರು ಮೆಚ್ಚಿಸಿದರೂ ಸರಿ, ತೆಗಳಿದರೂ ಸರಿ , ಗಮನಿಸದೇ ಇದ್ದರೂ ಸರಿ. ಇದರಿಂದ ನಿಮ್ಮ ಮನಸ್ಸು ಬಾಧಿತವಾಗುವುದಿಲ್ಲ. – ಸ್ವಾಮಿ ಸುಖಬೋಧಾನಂದ
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…