…. ಕಚೇರಿಯಲ್ಲೋ ಅಥವಾ ಗೆಳೆಯರ ನಡುವೆಯೋ ನಿಮ್ಮ ಆಲೋಚನೆಗಳನ್ನು ಹೇಳಬೇಕೆಂದು ಬಯಸುತ್ತೀರಿ. ಅದನ್ನು ಚೆನ್ನಾಗಿ ಅರ್ಥವಾಗುವಂತೆಯೂ ಹೇಳುತ್ತೀರಿ. ಆದರೆ, ನೀವು ಹೇಳುವ ವಿಷಯ ಅಲ್ಲಿ ಬೇಯುವುದಿಲ್ಲ. ನೀವು “ಈಗೋ” ಇಲ್ಲದವರಾಗಿದ್ದರೆ , ಇದಕ್ಕಾಗಿ ನೀವು ಚಿಂತಿಸುವುದಿಲ್ಲ, ಬೇಸರಿಸುವುದಿಲ್ಲ. ನಿಮ್ಮ ಆಲೋಚನೆಗಳನ್ನು ಇತರರು ಮೆಚ್ಚಿಸಿದರೂ ಸರಿ, ತೆಗಳಿದರೂ ಸರಿ , ಗಮನಿಸದೇ ಇದ್ದರೂ ಸರಿ. ಇದರಿಂದ ನಿಮ್ಮ ಮನಸ್ಸು ಬಾಧಿತವಾಗುವುದಿಲ್ಲ. – ಸ್ವಾಮಿ ಸುಖಬೋಧಾನಂದ
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…